Blog
ಸಾವಯವ ಕೃಷಿಯಲ್ಲಿ ಕೀಟಗಳ ನಿಯಂತ್ರಣ

ಬೆಳೆಗಳಿವೆ ಎಂದ ಮೇಲೆ ಅಲ್ಲಿ ಕೀಟಗಳ ಹಾವಳಿ ತಪ್ಪಿದ್ದಲ್ಲ. ರೈತರು ಕೀಟಗಳ ಬಾಧೆಯನ್ನು ತಡೆಯುವಲ್ಲಿ ಹೈರಾಣಾಗಿ ಹೋಗುತ್ತಾರೆ. ಬಹು ವೇಗವಾಗಿ ಬೆಳೆಗಳಮೇಲೆ ದಾಳಿಮಾಡುವ ಈ ಕೀಟಗಳು, ರೈತ ಶ್ರಮದ ಫಲವನ್ನು ಹುರಿದು ಮುಕ್ಕಿ ಹಾಕುತ್ತವೆ. ಇವುಗಳ ಕಾಟಕ್ಕೆ ಪರಿಹಾರ ರೂಪಿಸಿಕೊಳ್ಳಲು ಕೃಷಿಕರು ರಾಸಾಯನಿಕ ಸ್ಪ್ರೇಗಳಿಗೆ ಮೊರೆ ಹೋಗುವುದು ಸಾಮಾನ್ಯವಾಗಿ ಬಿಟ್ಟಿದೆ. ರಾಸಾಯನಿಕ ಸ್ಪ್ರೇಗಳನ್ನು ಬಿಟ್ಟು ಬೇರೆ ಯಾವ ದಾರಿ ಇಲ್ಲ ಎಂಬ ಕಲ್ಪನೆಯಿಂದ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.ಆದರೆ ಸಾವಯವ ಕೃಷಿಯಲ್ಲಿ ಇವುಗಳ ನಿರ್ಮೂಲನೆಯನ್ನು ಮಾಡಿಕೊಳ್ಳಬಹುದು ಎಂಬ ನಿಜ ಸಂಗತಿಯನ್ನು ಕೃಷಿಕರು ಅರಿಯಬೇಕಾಗಿದೆ.

ಅಂತರ ಬೆಳೆ-ರೈತರಿಗೆ ಲಾಭದ ಸುರಿಮಳೆ

ಅಂತರ ಬೆಳೆಯು ಒಂದು ಹೊಲ/ತೋಟದಲ್ಲಿ ಎರಡು ಅಥವಾ ಹೆಚ್ಚಿನ ಬೆಳೆಗಳನ್ನು  ಏಕಕಾಲದಲ್ಲಿ ಬೆಳೆಸುವುದರಿಂದ ರೈತರಿಗೆ ಸಹಾಯವಾಗುತ್ತದೆ.

ಸೂಕ್ಷ್ಮ ನೀರಾವರಿ ಯೋಜನೆ: ಎಲ್ಲಾ ರೈತರಿಗೆ ಹಿಂದಿನಂತೆಯೇ ಸಬ್ಸಿಡಿ-ಬಿ.ಸಿ.ಪಾಟೀಲ್

ಮುಖ್ಯಮಂತ್ರಿಗಳ ಸೂಕ್ಷ್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಈ ಹಿಂದೆ ನೀಡುತ್ತಿದ್ದ ಸಬ್ಸಿಡಿಯನ್ನು ಅದೇ ಮಾದರಿಯಲ್ಲಿ ಮುಂದುವರೆಸುತ್ತಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಉಚಿತ ಮಣ್ಣಿನ ಪರೀಕ್ಷೆ, ಗರಿಗೆದರಿತು ಸಾವಿರ ನಿರೀಕ್ಷೆ..! ನಿಮ್ಮ ತೋಟಕ್ಕೆ ನೀವೇ ಕೃಷಿ ವಿಜ್ಞಾನಿಗಳಾಗಿ

ಯಾವುದೇ ಬೆಳೆಗೆ ಸಮಗ್ರ ಪೋಷಕಾಂಶಗಳನ್ನು ಒದಗಿಸಿಕೊಡುವ ಶಕ್ತಿ ಹೊಂದಿರುವ ಮಣ್ಣನ್ನು ಫಲವತ್ತಾದ ಮಣ್ಣು ಎಂದು ಕರೆಯುತ್ತೇವೆ. ಒಬ್ಬ ಕೃಷಿಕ ಎಷ್ಟು ಎಕರೆ ಜಮೀನು ಹೊಂದಿದ್ದಾನೆ ಎಂಬುವುದಕ್ಕಿಂತ ಎಷ್ಟು ಎಕರೆ ಫಲವತ್ತಾದ ಜಮೀನು ಹೊಂದಿದ್ದಾನೆ ಎನ್ನುವುದು ಮುಖ್ಯವಾಗುತ್ತದೆ.

1234567
|< ... 7>|
Home    |   About Us    |   Contact    |   
microbi.tv | Building SEO Marketing Portals in India | Powered by Ocat SEO Portal Service