Blog

ತಮಿಳುನಾಡಿನ ಸತ್ಯಮಂಗಲಂನಲ್ಲಿ ಡಾ.ಸಾಯಿಲ್ ಪ್ರಾಂತೀಯ ಕಚೇರಿ ವಿಧ್ಯುಕ್ತವಾಗಿ ಆರಂಭಗೊಂಡಿತು. ಮೈಕ್ರೋಬಿ ಸಮೂಹ ಸಂಸ್ಥೆಗಳ ಅಧ್ಯಕ್ಷರು, ನಾಡಿನ ಖ್ಯಾತ ಸಾವಯವ ಕೃಷಿ ತಜ್ಞರೂ ಆದ ಡಾ.ಕೆ.ಆರ್.ಹುಲ್ಲುನಾಚೆಗೌಡರು, ಮಾರುಕಟ್ಟೆ ವಿಭಾಗದ ಮಹದೇವಸ್ವಾಮಿ, ಶ್ರೀಕಾಂತ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 




Blog




Home    |   About Us    |   Contact    |   
microbi.tv | Powered by Ocat Online Advertising Service in India