ಸಾಯುತ್ತಿದ್ದ ಎಲೆ ಬಳ್ಳಿ 1 ತಿಂಗಳಲ್ಲಿ ಮತ್ತೆ ಚಿಗುರಿತು..!

ದಶಕದ ಹಿಂದೆ ವೀಳ್ಯದೆಲೆ ಬೆಳೆಯೋಕೆ ಪೈಪೋಟಿಗೆ ಬಿದ್ದಿದ್ದ ರೈತರು ಈಗ, ಶೇಂಗಾ, ಹತ್ತಿ, ಇತರ ವಾಣಿಜ್ಯ ಬೆಳೆಗಳು, ತೋಟಗಾರಿಕೆ ಬೆಳೆಗಳತ್ತ ಮುಖಮಾಡಿದ್ದಾರೆ. ವೀಳ್ಯದೆಲೆ ಸೂಕ್ಷ್ಮ ಬೆಳೆಯಾಗಿದ್ದರಿಂದ ನಿರ್ವಹಣೆಯಲ್ಲಿ ರೈತರು ಎಡುವುದು ಹೆಚ್ಚು. ತ್ತೀಚೆಗೆ ರೋಗಗಳು ಹೆಚ್ಚಾಗಿದ್ದು, ವೀಳ್ಯದೆಲೆ ಬೆಳೆಯುವವರ ಸಂಖ್ಯೆ ಕಡಿಮೆಯಾಗಿದೆ. ಎಲೆಚುಕ್ಕೆ ರೋಗ, ಎಲೆ ಮುಟುರು ರೋಗ, ಸೊರಗು ರೋಗ, ಬುಡ ಕೊಳೆಯುವ ರೋಗಗಳಿಂದ ಹೆಚ್ಚಿನ ವೀಳ್ಯದೆಲೆ ಬೇಸಾಯಗಾರರು ನಷ್ಟ ಅನುಭವಿಸುತ್ತಿದ್ದಾರೆ.

ಸಾಯುತ್ತಿದ್ದ ಎಲೆ ಬಳ್ಳಿ 1 ತಿಂಗಳಲ್ಲಿ ಮತ್ತೆ ಚಿಗುರಿತು..!

ದಶಕದ ಹಿಂದೆ ವೀಳ್ಯದೆಲೆ ಬೆಳೆಯೋಕೆ ಪೈಪೋಟಿಗೆ ಬಿದ್ದಿದ್ದ ರೈತರು ಈಗ, ಶೇಂಗಾ, ಹತ್ತಿ, ಇತರ ವಾಣಿಜ್ಯ ಬೆಳೆಗಳು, ತೋಟಗಾರಿಕೆ ಬೆಳೆಗಳತ್ತ ಮುಖಮಾಡಿದ್ದಾರೆ. ವೀಳ್ಯದೆಲೆ ಸೂಕ್ಷ್ಮ ಬೆಳೆಯಾಗಿದ್ದರಿಂದ ನಿರ್ವಹಣೆಯಲ್ಲಿ ರೈತರು ಎಡುವುದು ಹೆಚ್ಚು. ತ್ತೀಚೆಗೆ ರೋಗಗಳು ಹೆಚ್ಚಾಗಿದ್ದು, ವೀಳ್ಯದೆಲೆ ಬೆಳೆಯುವವರ ಸಂಖ್ಯೆ ಕಡಿಮೆಯಾಗಿದೆ. ಎಲೆಚುಕ್ಕೆ ರೋಗ, ಎಲೆ ಮುಟುರು ರೋಗ, ಸೊರಗು ರೋಗ, ಬುಡ ಕೊಳೆಯುವ ರೋಗಗಳಿಂದ ಹೆಚ್ಚಿನ ವೀಳ್ಯದೆಲೆ ಬೇಸಾಯಗಾರರು ನಷ್ಟ ಅನುಭವಿಸುತ್ತಿದ್ದಾರೆ.

ಸಾಯುತ್ತಿದ್ದ ಎಲೆ ಬಳ್ಳಿ 1 ತಿಂಗಳಲ್ಲಿ ಮತ್ತೆ ಚಿಗುರಿತು..!

ದಶಕದ ಹಿಂದೆ ವೀಳ್ಯದೆಲೆ ಬೆಳೆಯೋಕೆ ಪೈಪೋಟಿಗೆ ಬಿದ್ದಿದ್ದ ರೈತರು ಈಗ, ಶೇಂಗಾ, ಹತ್ತಿ, ಇತರ ವಾಣಿಜ್ಯ ಬೆಳೆಗಳು, ತೋಟಗಾರಿಕೆ ಬೆಳೆಗಳತ್ತ ಮುಖಮಾಡಿದ್ದಾರೆ. ವೀಳ್ಯದೆಲೆ ಸೂಕ್ಷ್ಮ ಬೆಳೆಯಾಗಿದ್ದರಿಂದ ನಿರ್ವಹಣೆಯಲ್ಲಿ ರೈತರು ಎಡುವುದು ಹೆಚ್ಚು. ತ್ತೀಚೆಗೆ ರೋಗಗಳು ಹೆಚ್ಚಾಗಿದ್ದು, ವೀಳ್ಯದೆಲೆ ಬೆಳೆಯುವವರ ಸಂಖ್ಯೆ ಕಡಿಮೆಯಾಗಿದೆ. ಎಲೆಚುಕ್ಕೆ ರೋಗ, ಎಲೆ ಮುಟುರು ರೋಗ, ಸೊರಗು ರೋಗ, ಬುಡ ಕೊಳೆಯುವ ರೋಗಗಳಿಂದ ಹೆಚ್ಚಿನ ವೀಳ್ಯದೆಲೆ ಬೇಸಾಯಗಾರರು ನಷ್ಟ ಅನುಭವಿಸುತ್ತಿದ್ದಾರೆ.

ಸಾಯುತ್ತಿದ್ದ ಎಲೆ ಬಳ್ಳಿ 1 ತಿಂಗಳಲ್ಲಿ ಮತ್ತೆ ಚಿಗುರಿತು..!

ದಶಕದ ಹಿಂದೆ ವೀಳ್ಯದೆಲೆ ಬೆಳೆಯೋಕೆ ಪೈಪೋಟಿಗೆ ಬಿದ್ದಿದ್ದ ರೈತರು ಈಗ, ಶೇಂಗಾ, ಹತ್ತಿ, ಇತರ ವಾಣಿಜ್ಯ ಬೆಳೆಗಳು, ತೋಟಗಾರಿಕೆ ಬೆಳೆಗಳತ್ತ ಮುಖಮಾಡಿದ್ದಾರೆ. ವೀಳ್ಯದೆಲೆ ಸೂಕ್ಷ್ಮ ಬೆಳೆಯಾಗಿದ್ದರಿಂದ ನಿರ್ವಹಣೆಯಲ್ಲಿ ರೈತರು ಎಡುವುದು ಹೆಚ್ಚು. ತ್ತೀಚೆಗೆ ರೋಗಗಳು ಹೆಚ್ಚಾಗಿದ್ದು, ವೀಳ್ಯದೆಲೆ ಬೆಳೆಯುವವರ ಸಂಖ್ಯೆ ಕಡಿಮೆಯಾಗಿದೆ. ಎಲೆಚುಕ್ಕೆ ರೋಗ, ಎಲೆ ಮುಟುರು ರೋಗ, ಸೊರಗು ರೋಗ, ಬುಡ ಕೊಳೆಯುವ ರೋಗಗಳಿಂದ ಹೆಚ್ಚಿನ ವೀಳ್ಯದೆಲೆ ಬೇಸಾಯಗಾರರು ನಷ್ಟ ಅನುಭವಿಸುತ್ತಿದ್ದಾರೆ.

ಸಾಯುತ್ತಿದ್ದ ಎಲೆ ಬಳ್ಳಿ 1 ತಿಂಗಳಲ್ಲಿ ಮತ್ತೆ ಚಿಗುರಿತು..!

ದಶಕದ ಹಿಂದೆ ವೀಳ್ಯದೆಲೆ ಬೆಳೆಯೋಕೆ ಪೈಪೋಟಿಗೆ ಬಿದ್ದಿದ್ದ ರೈತರು ಈಗ, ಶೇಂಗಾ, ಹತ್ತಿ, ಇತರ ವಾಣಿಜ್ಯ ಬೆಳೆಗಳು, ತೋಟಗಾರಿಕೆ ಬೆಳೆಗಳತ್ತ ಮುಖಮಾಡಿದ್ದಾರೆ. ವೀಳ್ಯದೆಲೆ ಸೂಕ್ಷ್ಮ ಬೆಳೆಯಾಗಿದ್ದರಿಂದ ನಿರ್ವಹಣೆಯಲ್ಲಿ ರೈತರು ಎಡುವುದು ಹೆಚ್ಚು. ತ್ತೀಚೆಗೆ ರೋಗಗಳು ಹೆಚ್ಚಾಗಿದ್ದು, ವೀಳ್ಯದೆಲೆ ಬೆಳೆಯುವವರ ಸಂಖ್ಯೆ ಕಡಿಮೆಯಾಗಿದೆ. ಎಲೆಚುಕ್ಕೆ ರೋಗ, ಎಲೆ ಮುಟುರು ರೋಗ, ಸೊರಗು ರೋಗ, ಬುಡ ಕೊಳೆಯುವ ರೋಗಗಳಿಂದ ಹೆಚ್ಚಿನ ವೀಳ್ಯದೆಲೆ ಬೇಸಾಯಗಾರರು ನಷ್ಟ ಅನುಭವಿಸುತ್ತಿದ್ದಾರೆ.

ಸೆಡ್ಡು ಹೊಡೆದು ಮಾಡಿದ ಸಾವಯವ ಕೃಷಿ ಯುವ ಕೃಷಿಕನಿಗೆ ಬೆಳಕಾಯ್ತು..!

ಮೊದಲು ಸಾವಯವ ಕೃಷಿ ಎಂದ್ರೆ ಮೂಗು ಮುರಿಯುವ ಜನರು ಹೆಚ್ಚಾಗಿದ್ದರು. ಆದ್ರೆ ಇತ್ತೀಚಿನ ವರ್ಷಗಳಲ್ಲಿ ಸಾವಯವ ಕೃಷಿಯ ಮಹತ್ವವನ್ನು ಅರಿಯುತ್ತಿರುವುದರಿಂದ ಬೆಳೆ, ಭೂಮಿ ಉಳಿಸಿಕೊಳ್ಳಲು ಸಾವಯವ ಕೃಷಿ ಅನಿವಾರ್ಯ ಎಂಬುದನ್ನು ಮನಗಾಣುತ್ತಿದ್ದಾರೆ.

ಮೆಕ್ಕೆಜೋಳಕ್ಕೆ ಬೀಜೋಪಚಾರ ಏಕೆ ಮಾಡಬೇಕು..?

ಬೀಜೋಪಚಾರ ಎಂಬುದು ಬೀಜಗಳಿಗೆ ರಕ್ಷಾಕವಚ. ಬೀಜಗಳನ್ನು ಬಿತ್ತುವ ಮುನ್ನ ಬೀಜೋಪಚಾರ ಮಾಡಿ ಬಿತ್ತನೆ ಮಾಡಿದರೆ, ಎಲ್ಲಾ ಬೀಜಗಳು ಉತ್ತಮವಾಗಿ ಮೊಳಕೆಯೊಡೆಯುವುದರ ಜತೆಗೆ ಆರೋಗ್ಯವಾದ ಬೆಳೆ ಪಡೆಯಬಹುದು. ಏಕದಳ ಧಾನ್ಯ, ದ್ವಿದಳ ಧಾನ್ಯ, ಸಸಿಗಳು ಹೀಗೆ ಆಯಾ ಬೆಳೆಗೆ ತಕ್ಕಂತಹ ಬೀಜೋಪಚಾರಗಳು ಲಭ್ಯ.ಆದರೆ ಆದಷ್ಟು ಸಾವಯವ ಕೃಷಿ ಪದ್ಧತಿಯಲ್ಲಿ ಜೈವಿಕ ಬೀಜೋಪಚಾರಗಳನ್ನು ಬಳಸುವುದು ಒಳ್ಳೆಯದು.

ಉಳ್ಳಾಗಡ್ಡಿಯಲ್ಲಿ ಸಾಹುಕಾರರಾಗುವುದು ಹೇಗೆ..?

ಈರುಳ್ಳಿ ಇಲ್ಲ ಎಂದ್ರೆ, ಬಹುತೇಕರ ಮನೆಯಲ್ಲಿ ಅಡುಗೆಯೇ ಅಪೂರ್ಣವಾಗಿಬಿಡುತ್ತದೆ.  ಯಾವುದೇ ಅಡುಗೆಯ ರುಚಿಯೂ ಇಲ್ಲಾ ಎಂದರ್ಥ. ಈರುಳ್ಳಿಯ ಒಗ್ಗರಣೆ ಚುರ್ ಎನ್ನಲಿಲ್ಲಾ ಎಂದರೆ ಅಡುಗೆ ಮನೆಗೆ ಕಳೇನೆ ಇರುವುದಿಲ್ಲ. ಆದರೆ ಒಗ್ಗರಣಗೆ ಮಾತ್ರವಲ್ಲ ಆರೋಗ್ಯವನ್ನು ಕಾಪಾಡಿಕೊಳ್ಳುವುದರಲ್ಲಿಯೂ ಈರುಳ್ಳಿ ಪ್ರಮುಖ ಪಾತ್ರ ವಹಿಸುತ್ತೆ.

ಕಲ್ಲಂಗಡಿ ಕೃಷಿ ಹೇಗೆ ಮಾಡಬೇಕು ಗೊತ್ತಾ?

ಕಲ್ಲಂಗಡಿ ರಾಜ್ಯದ ಬೇಸಿಗೆ ಕಾಲದ ಪ್ರಮುಖ ಬೆಳೆ. ಆದರೆ ಇತ್ತೀಚಿನ ದಿನಗಳಲ್ಲಿ ವರ್ಷಪೂರ್ತಿ ಇದಕ್ಕೆ ಬೇಡಿಕೆ ಸೃಷ್ಟಿಯಾಗಿದೆ. ಇದರ ವೈಜ್ಞಾನಿಕ ಹೆಸರು ಸಿಟ್ರುಲಸ್ ಲನಾಟಸ್. ಇದು ಕುಕುರ್ಬೆಟಿಸ್ ಕುಟುಂಬಕ್ಕೆ ಸೇರಿದ ಸಸ್ಯವಾಗಿದೆ. ಇದನ್ನು ಬಚ್ಚಲಕಾಯಿ ಎಂದೂ ಕರೆಯುವುದುಂಟು. ಬೇಸಿಗೆ ಕಾಲ ಕಲ್ಲಂಗಡಿ ಹಣ್ಣು ಬೆಳೆಗೆ ಸೂಕ್ತ ಹವಾಗುಣ ಅಂತ ಹೇಳಬಹುದು. ಒಣಹವೆ ಇದ್ದರೆ ಸಕ್ಕರೆಯ ಅಂಶ ಚೆನ್ನಾಗಿ ಬರುತ್ತದೆ. 

ಎಲ್ಲಾ ರೈತರೂ ಉದ್ಧಾರವಾಗಲಿ ಎಂದು ಬಯಸಿದರು. ಆಮೇಲೆ?

       ಸಾವಯವ ಕೃಷಿ ಸಾವಿಲ್ಲದ ಕೃಷಿ, ಸನಾತನ ಕೃಷಿ. ಒಂದು ಕಾಲದಲ್ಲಿ ರಾಸಾಯನಿಕಗಳನ್ನು ಬಳಸದೇ ನೈಸರ್ಗಿಕವಾಗಿ ಬೆಳೆದ ಆಹಾರ ತಿಂದು ಜನ ಸದೃಢವಾಗಿದ್ದರು. ಹಸಿರು ಕ್ರಾಂತಿಯ ನಂತರ ಹೆಚ್ಚಿದ ರಾಸಾಯನಿಕ ಬಳಕೆಯಿಂದ ಮಣ್ಣು ಮಲಿನವಾಗಿ ಆಹಾರದ ಪೌಷ್ಠಿಕತೆ ನಶಿಸಿಹೋಗಿದೆ. ಇದನ್ನು ಅರ್ಥ ಮಾಡಿಕೊಂಡಿರುವ ಜನರು ಈಗ ನಿಧಾನವಾಗಿ ಸಾವಯವ ಬೆಳೆಗಳಿಗೆ ಪ್ರಾಮುಖ್ಯತೆ ಕೊಡುತ್ತಿದ್ದಾರೆ. ಹೀಗಾಗಿ ರೈತರೂ ಕೂಡ ಸಾವಯವ ಕೃಷಿ ಕಡೆ ಹೆಚ್ಚು ಒಲವು ತೋರಿಸುತ್ತಿದ್ದಾರೆ. ಇಲ್ಲೊಬ್ಬ ರೈತ 7-8 ವರ್ಷಗಳಿಂದ ಸಾವಯವ ಪದ್ಧತಿಯಲ್ಲಿ ಕೃಷಿ ಮಾಡುತ್ತಿದ್ದು, ಇತರ ರೈತರಿಗೂ ಈ ಅಮೂಲ್ಯ ಜ್ಞಾನವನ್ನು ಹಂಚುತ್ತಿದ್ದಾರೆ.

|< 1  2   3   4   5 ...>|
Home    |   About Us    |   Contact    |   
microbi.tv | Powered by Ocat™ Web Promotion Services in India | Member of Ocat Platform