Blog

ದಾವಣಗೆರೆ ಜಿಲ್ಲೆ: ಹೊನ್ನಾಳಿ ತಾಲ್ಲೂಕು, ಹನಗವಾಡಿ ಗ್ರಾಮದ  ರೈತ – ಥಾನೇಶ್ ರಾವ್ ರವರು 3-4 ವರ್ಷಗಳಿಂದ ಡಾ.ಸಾಯಿಲ್ ಜೈವಿಕ ಗೊಬ್ಬರಗಳನ್ನುಉಪಯೋಗಿಸುತ್ತಿದ್ದು, ಬಳಸಿದ ನಂತರ ಅಡಿಕೆ ಬೆಳೆಯಲ್ಲಿಉತ್ತಮ ಬೆಳವಣಿಗೆ ಮತ್ತು ಅಭಿವೃದ್ಧಿ ಪಡೆದಿದ್ದಾರೆ.

ತೇವಾಂಶವುಳ್ಳ ಸ್ಥಿತಿಯಲ್ಲಿ ಆಳವಾದ ಉಳುಮೆ ಮತ್ತು ರಾಸಾಯನಿಕಗಳ ಬಳಕೆಯನ್ನು ನಿಲ್ಲಿಸಿರುವುದರಿಂದ ಭೂಮಿಯಲ್ಲಿ ಬೇರಿನ ಹರಡುವಿಕೆ  ಚೆನ್ನಾಗಿ ಅಭಿವೃದ್ಧಿ ಹೊಂದಿ, ಬಿಳಿ ಬೇರುಗಳು ಹೆಚ್ಚಾಗಿ ಮಣ್ಣಿನಿಂದ ಸುಲಭವಾಗಿ ಪೋಷಕಾಂಶಗಳನ್ನು ಪಡೆಯಲು ಸಹಾಯ ಮಾಡಿ ಸಸ್ಯಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ.

ಡಾ.ಸಾಯಿಲ್ ಜೈವಿಕ ಗೊಬ್ಬರಗಳ ಬಳಕೆಯಿಂದಾಗಿ ಮಣ್ಣಿನ ಆರೋಗ್ಯ ಸುಧಾರಿಸಿ, ಮಣ್ಣು ಮೃದುವಾಗಿ, ಹಿಂದೆ ಬಿತ್ತಿದ ಬೀಜಗಳು ಸಹ ಮೊಳಕೆಯೊಡೆಯುತ್ತಿದೆ. ಪ್ರತಿ ಆರು ತಿಂಗಳಿಗೊಮ್ಮೆ ಅಡಿಕೆ ಬೆಳೆಯಲ್ಲಿ ಉತ್ತಮ ಬೆಳವಣಿಗೆಯನ್ನು ಕಂಡು ಬಂದು ಹೂಗೊಂಚಲುಗಳ ಚೆನ್ನಾಗಿ ಅಭಿವೃದ್ಧಿಯಾಗಿ ಉತ್ತಮ ಇಳುವರಿಯನ್ನು ಪಡೆಯುತ್ತಿದ್ದಾರೆ.

ಹೆಚ್ಚಾದ ಅಥವಾ ಆಳವಾದ ಉಳುಮೆಯು ಬೆಳೆಯ ಬೇರುಗಳಿಗೆ ಹಾನಿ ಉಂಟಾಗಿ ಇಳುವರಿ ಕುಂಠಿತಗೊಳಿಸುತ್ತದೆ ಮತ್ತು ಕಳೆಯನ್ನುನಿರ್ವಹಣೆಗೊಳಿಸಲು ಬಳಸುವ ಕಳೆನಾಶಕಗಳ ಬಳಕೆಯಿಂದಾಗಿ ಮಣ್ಣು ಗಟ್ಟಿಯಾಗುತ್ತದೆ. ಇದರಿಂದಾಗಿ ರೈತರಿಗೆ ಡಾ. ಸಾಯಿಲ್ ಬಳಸಿ, ಸಾವಯವ ಪದ್ದತಿಯಲ್ಲಿ ಬೆಳೆ ಬೆಳೆಯಲು  ರೈತರಿಗೆ ಸಲಹೆ ನೀಡುತ್ತಾರೆ.

ವಿಡಿಯೋಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

https://youtu.be/S2ATVjd0Wag

ಸಾವಯವ ಕೃಷಿ ಮಾಹಿತಿಗಾಗಿ ಸಂಪರ್ಕಿಸಿ 9099262233

► Microbi Agrotech Website: http://www.microbiagro.com

 ► Subscribe to Microbi Agrotech: https://www.youtube.com/@MICROBIAGROTECH

► Like us on Facebook: https://www.facebook.com/microbiagrotech

► Follow us on Instagram: https://www.instagram.com/microbiagrotech

► Subscribe to Whats app Channel:  https://whatsapp.com/channel/0029VaA7ZHPGzzKJXAJrz21s

ರೈತ ಮಿತ್ರ ಧಾತು ಆಪ್ ಡೌನ್ ಲೋಡ್ ಗೆ ಕೆಳಕಂಡ ಲಿಂಕ್ ಕ್ಲಿಕ್ ಮಾಡಿ:

https://play.google.com/store/apps/details?id=com.microbitech.dhatu&fbclid=IwAR3G5jmGg24xxo4UjIhbtT9krNmE3ukRkTHAiR_Vui0v7tsCnQli6ZP7-fE


 




Blog




Home    |   About Us    |   Contact    |   
microbi.tv | Powered by Ocat Online Advertising Service in India